ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm