ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm