ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
26-06-25 07:40 pm
HK News Desk
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm