ಬ್ರೇಕಿಂಗ್ ನ್ಯೂಸ್
13-07-21 10:01 pm Headline Karnataka News Network ಕರ್ನಾಟಕ
Photo credits : Roshan Bhat
ಕಾರವಾರ, ಜುಲೈ 13: ಪಶ್ಚಿಮ ಘಟ್ಟಗಳ ಸೌಂದರ್ಯಕ್ಕೆ ಎಣೆಯಿಲ್ಲ. ಘಟ್ಟಗಳ ನಿಸರ್ಗ ಸಿರಿಯ ಮಧ್ಯೆ ಇರುವ ಕಾರವಾರದ ರೈಲು ನಿಲ್ದಾಣ ಈಗ ವಿದೇಶದಲ್ಲೂ ಆಕರ್ಷಣೆಗೆ ಕಾರಣವಾಗಿದೆ. ಅದಕ್ಕೆ ಕಾರಣವಾಗಿರುವುದು, ಅಚ್ಚ ಹಸಿರಿನ ಮಧ್ಯದಲ್ಲಿರುವ ಕಾರವಾರ ರೈಲು ನಿಲ್ದಾಣದ ವಿಹಂಗಮ ನೋಟ.
ಕಾರವಾರ ರೈಲು ನಿಲ್ದಾಣದ ಫೋಟೊ ನೋಡಿ ಆಕರ್ಷಿತರಾದ ನಾರ್ವೆ ದೇಶದ ಸಚಿವರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ ಅದನ್ನು ಅದ್ಭುತ ಎಂದು ಕೊಂಡಾಡಿದ್ದಾರೆ. ನಾರ್ವೆಯ ಅಂತಾರಾಷ್ಟ್ರೀಯ ಅಭಿವೃದ್ಧಿ ಖಾತೆಯ ಸಚಿವ ಎಲಿನ್ ಸೊಲ್ಹೀಮ್ ಅವರು, ಕಾರವಾರ ರೈಲು ನಿಲ್ದಾಣದ ಫೋಟೊ ಪೋಸ್ಟ್ ಮಾಡಿ, ಅದ್ಭುತ ಹಸಿರು. ಇದು ಭಾರತದ ಅತ್ಯಂತ ಹಚ್ಚ ಹಸಿರಿನ ನಿಲ್ದಾಣಗಳಲ್ಲಿ ಒಂದಾಗಿರಬೇಕು ಎಂದು ಉದ್ಗರಿಸಿದ್ದಾರೆ.
ಸಚಿವರು ಟ್ವೀಟ್ ಮಾಡಿರುವ ಫೋಟೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಭಾರೀ ಕಮೆಂಟ್ ಮತ್ತು ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ಆಗಿರುವ ಚಿತ್ರವನ್ನು ಸೆರೆಹಿಡಿದಿರುವವರು ರೋಶನ್ ಕಾನಡೆ. ಬೆಟ್ಟದ ನಡುವಿನ ಸುರಂಗ ಮಾರ್ಗದಿಂದ ಹೊರಬರುವ ರೈಲು ಮತ್ತು ಮೇಲ್ಭಾಗದ ಹಸಿರ ಸಿರಿಯನ್ನು ಹೊದ್ದಂತಿರುವ ಬೆಟ್ಟದ ಸಹಿತ ಇರುವ ಈ ಚಿತ್ರ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ. ಒಂದು ವರ್ಷದ ಹಿಂದೆ ತೆಗೆದಿದ್ದ ಚಿತ್ರ ಈಗಿನ ಮಳೆಗಾಲದಲ್ಲಿ ಆಕರ್ಷಣೆಗೆ ಪಾತ್ರವಾಗಿದೆ.
Amazing green!
— Erik Solheim (@ErikSolheim) July 6, 2021
This must be One of the greenest Railway Stations in India 🇮🇳 and the world?
Karwar in Karnataka pic.twitter.com/RKldvGcWNl
Karwar railway station highly praised by Norway Minister Erik Solheim for its Green beauty. The Minister tweets, Amazing green! This must be One of the greenest Railway Stations in India and the world? Karwar in Karnataka
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm