ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm