ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm