ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm