ಬ್ರೇಕಿಂಗ್ ನ್ಯೂಸ್
03-09-20 09:56 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.2 : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧ ಪಟ್ಟಂತೆ ಸಿಸಿಬಿ ಪೊಲೀಸರು ಪ್ರತೀಕ್ ಶೆಟ್ಟಿಯನ್ನು ಬಂಧಿಸಿದ್ದರು. ಇದೀಗ ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದ ಎಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ, ಓರ್ವ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದಾನೆ. ಜೊತೆಗೆ ಆತ ಆಫ್ರಿಕನ್ ಪ್ರಜೆಗಳ ಜೊತೆ ನಂಟು ಹೊಂದಿದ್ದಾನೆ. ಈ ಹಿಂದೆಯೇ ಪ್ರತೀಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ಗೆ ನಂಟಿರುವುದು ಗೊತ್ತಿತ್ತು. ಆದರೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಈಗ ಸಿಕ್ಕಿ ಬಿದ್ದಿರುವ ಪ್ರತೀಕ್ ಶೆಟ್ಟಿ, ಈ ಹಿಂದೆಯೇ ದೊಡ್ಡ ಸೆಲೆಬ್ರಿಟಿಗಳಿಗೆ ಕೋಕೆನ್ ಮಾರಾಟ ಮಾಡುತ್ತಿದ್ದ. ನಮ್ಮ ಕಾಲದಲ್ಲೇ ಸೆಲೆಬ್ರಿಟಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ವಾರ್ನ್ ಮಾಡಲಾಗಿತ್ತು. ಪ್ರತೀಕ್ ಶೆಟ್ಟಿ ಮತ್ತು ಅವರ ತಂಡ ಇಂದಿರಾ ನಗರ, ಎಂ.ಜಿ ರೋಡ್ನಲ್ಲಿರುವ ಪಬ್ಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm