ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm