ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm