ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm