ಬ್ರೇಕಿಂಗ್ ನ್ಯೂಸ್
23-07-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 23: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಹಾ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಪಟ್ಟಣದ ಲಕ್ಷ್ಮೀ ದೇವಸ್ಥಾನ ಹಾಗೂ ಶಂಕರಲಿಂಗ ದೇವಸ್ಥಾನಗಳಿಗೂ ನದಿ ನೀರು ನುಗ್ಗಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy rain in coastal Karnataka, red alert issued in Uttar Kannada, Dakshina Kannada, Udupi districts till July 26
13-04-25 10:58 pm
HK News Desk
ಜಾತಿ ಸಮೀಕ್ಷೆ ದೋಷಪೂರಿತ, ರಾಜ್ಯಕ್ಕೆ ಜಾತಿಗಣತಿ ಮಾಡ...
12-04-25 11:09 pm
Annapoorneshwari Nagar Police Inspector, A.V....
11-04-25 11:10 pm
Sameer MD, Vidoe Deleted, Dharmasthala: ಸೌಜನ್...
11-04-25 10:27 pm
Bangalore High court, Birthday, suspend: ಬೆಂಗ...
11-04-25 03:45 pm
13-04-25 06:15 pm
HK News Desk
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
13-04-25 05:20 pm
Mangalore Correspondent
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
Dinesh Gundurao, Mangalore: ಸರಕಾರಿ ಆಸ್ಪತ್ರೆಗಳ...
12-04-25 05:30 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am