ಬ್ರೇಕಿಂಗ್ ನ್ಯೂಸ್
04-09-20 12:19 pm Headline Karnataka News Network ಕರ್ನಾಟಕ
ಮಂಗಳೂರು, ಸೆಪ್ಟೆಂಬರ್ 4 : ಕೊರೊನಾ ಲಾಕ್ ಡೌನ್ ಬಳಿಕ ಸ್ಥಗಿತಗೊಂಡಿದ್ದ ರೈಲು ಯಾನವನ್ನು ಮತ್ತೆ ಪುನರಾರಂಭಿಸಲು ರೈಲ್ವೇ ಸಚಿವಾಲಯ ಅನುಮತಿ ನೀಡಿದೆ. ಆದರೆ, ಆರಂಭದಲ್ಲಿ ಹಿಂದಿನ ವೇಳಾಪಟ್ಟಿಯ ಬದಲು ಪರೀಕ್ಷಾರ್ಥ ರೈಲು ಸಂಚಾರ ನಡೆಯಲಿದೆ.
ಅದರಂತೆ, ಬೆಂಗಳೂರು - ಮಂಗಳೂರು ಮಧ್ಯ ಸಂಚರಿಸುವ ರೈಲಿಗೆ ಗ್ರೀನ್ ಸಿಕ್ಕಿದೆ. ಯಶವಂತಪುರ - ಕಾರವಾರ ವಯಾ ಮಂಗಳೂರು ರೈಲು ಇಂದು (ಸೆ.4) ಸಂಜೆ 6.45ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಡಲಿದೆ. ಹಾಗೆಯೇ ರೈಲು ಸಂಖ್ಯೆ 06515 ಬೆಂಗಳೂರು ಸಿಟಿ - ಮಂಗಳೂರು (ವಾರದಲ್ಲಿ 4 ದಿನ) ಸೆ.4ರಿಂದ ಹಾಗೂ ಮಂಗಳೂರು - ಬೆಂಗಳೂರು ಸಂಚರಿಸುವ ರೈಲು (ಸಂಖ್ಯೆ 06516 ) ಸೆ.6ರಿಂದ ಸಂಚಾರ ನಡೆಸಲಿದೆ. ಪರೀಕ್ಷಾರ್ಥ ನಡೆಯುವ ಈ ವಿಶೇಷ ರೈಲು ಯಾನ ಮುಂದಿನ ಆದೇಶದ ವರೆಗೆ ರೈಲು ಸೇವೆ ನೀಡಲಿದೆ.
ಅಲ್ಲದೆ, ಈ ರೈಲಿನಲ್ಲಿ ಪ್ರಯಾಣಿಸಲು ಮುಂಗಡ ಬುಕ್ಕಿಂಗ್ ಮಾಡುವುದು ಅಗತ್ಯವಾಗಿದೆ. ರೈಲು ಯಾನದಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರಯಾಣದಲ್ಲಿ ತೊಂದರೆ ಕಂಡುಬರದಿದ್ದಲ್ಲಿ ರೈಲು ಸೇವೆ ಇನ್ನು ಕೆಲವೇ ದಿನಗಳಲ್ಲಿ ಯಥಾಸ್ಥಿತಿಗೆ ಬರುವ ನಿರೀಕ್ಷೆಯಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm