ಬ್ರೇಕಿಂಗ್ ನ್ಯೂಸ್
04-09-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಯಲಹಂಕದ ಫ್ಲಾಟಿಗೆ ರೈಡ್ ಮಾಡಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯಂತೆ ಇಂದು ಬೆಳಗ್ಗೆ ಸಿಸಿಬಿ ತಂಡ ರಾಗಿಣಿಯ ಯಲಹಂಕದಲ್ಲಿರುವ ಫ್ಲ್ಯಾಟ್ ಗೆ ದಾಳಿ ನಡೆಸಿತ್ತು. ಮನೆಯಲ್ಲಿ ಸಿಕ್ಕಿದ ಸಿಡಿ, ಇನ್ನಿತರ ರಾಗಿಣಿಗೆ ಸಂಬಂಧಿಸಿದ ಮಾಹಿತಿ ಇರುವ ಪರಿಕರಗಳನ್ನು ವಶಕ್ಕೆ ಪಡೆದ ಪೊಲೀಸರು, ರಾಗಿಣಿಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಇದೀಗ ಪೊಲೀಸರು ರಾಗಿಣಿಯನ್ನು ವಶಕ್ಕೆ ಪಡೆದು ಡ್ರಗ್ ಜಾಲದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ, ರಾಗಿಣಿ ತಾವು ಡ್ರಗ್ ಸೇವಿಸುವುದರ ಜೊತೆಗೆ ಇತರರಿಗೂ ನೀಡುತ್ತಿದ್ದರು ಎಂದು ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈಗ ರಾಗಿಣಿಯನ್ನು ಡ್ರಿಲ್ ಮಾಡಲು ಆರಂಭಿಸಿದ್ದಾರೆ.
ಖಚಿತ ಮಾಹಿತಿಗಳು ಲಭ್ಯವಾದರೆ ರಾಗಿಣಿಯನ್ನು ಇಂದೇ ಬಂಧಿಸುವ ಸಾಧ್ಯತೆಯಿದೆ. ರಾಗಿಣಿ ಜೊತೆಗೆ ಸಂಜನಾಳನ್ನು ಕೂಡ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಡ್ರಗ್ಸ್ ನಂಟಿನಲ್ಲಿ ಕನ್ನಡ ಚಿತ್ರರಂಗದ 15 ಕ್ಕೂ ಹೆಚ್ಚು ನಟ- ನಟಿಯರ ಹೆಸರು ಕೇಳಿಬಂದಿದ್ದು ಆರಂಭದಲ್ಲಿ ಡ್ರಗ್ ಪೆಡ್ಲರ್ ಗಳನ್ನ ಬೆಂಡೆತ್ತುವ ಕೆಲಸದಲ್ಲಿದ್ದಾರೆ. ರಾಗಿಣಿ ಆತ್ಮೀಯನಾಗಿದ್ದ ರವಿಶಂಕರ್ ಎಂಬಾತನನ್ನು ನಿನ್ನೆಯೆ ಪೊಲೀಸರು ಬಂಧಿಸಿದ್ದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm