ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.



ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm