ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm