ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.
ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm