ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm