ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm