ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm