ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...
ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm