ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm