ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm