ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm