ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm