ಬ್ರೇಕಿಂಗ್ ನ್ಯೂಸ್
06-08-21 03:20 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ರಾತ್ರಿ 9ರಿಂದ ನೈಟ್ ಕರ್ಪ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರು, ಕೋವಿಡ್ ತಾಂತ್ರಿಕ ಸಮಿತಿಯ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಹೇರಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ನೈಟ್ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ತಜ್ಞರಾದ ಡಾ.ದೇವಿ ಶೆಟ್ಟಿ, ಡಾ.ಮಂಜುನಾಥ್. ಡಾ. ರವಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚೆಯನ್ನು ಮಾಡಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗವುದು ಎಂದಿದ್ದಾರೆ.
ಇದರಂತೆ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ಇರಲಿದೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು;
— CM of Karnataka (@CMofKarnataka) August 6, 2021
1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (1/3)
Night Curfew in Karnataka Weekend Curfew in Border Districts amid Covid 19 Surge Basavaraj Bommai.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm