ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.
ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm