ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm