ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm