ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm