ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm