ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm