ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.
ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm