ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm