ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm