ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm