ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm