ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm