ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm