ಬ್ರೇಕಿಂಗ್ ನ್ಯೂಸ್
20-08-21 11:05 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರಕಾರ ಮುಂದಾಗಿದೆ. ಅಲ್ಲದೆ, ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಸರಕಾರದ ಜೊತೆ ವ್ಯವಹರಿಸಲು ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಕನ್ನಡಿಗರ ರಕ್ಷಣೆಗಾಗಿ ಕಂಟ್ರೋಲ್ ರೂಂ ತೆರೆಯಲಿದ್ದು ಐಪಿಎಸ್ ಅಧಿಕಾರಿ ವಿದೇಶಾಂಗ ಇಲಾಖೆಯ ಜೊತೆ ವ್ಯವಹರಿಸಲಿದ್ದಾರೆ ಎಂದು ಕರ್ನಾಟಕ ಸರಕಾರ ಹೇಳಿಕೆಯಲ್ಲಿ ತಿಳಿಸಿದೆ. ಈಗಾಗ್ಲೇ ಕೇಂದ್ರ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದು ಅದಕ್ಕಾಗಿ ಹೆಲ್ಪ್ ಲೈನ್ ಆರಂಭಿಸಿದೆ.
ಈ ನಡುವೆ, ಆಗಸ್ಟ್ 17 ರಂದು ಭಾರತೀಯ ರಾಯಭಾರ ಕಚೇರಿಯ ಪ್ರತಿನಿಧಿಗಳು ಮತ್ತು ಸಿಬಂದಿಯನ್ನು ಕಾಬೂಲಿನಿಂದ ಕರೆತಂದಿತ್ತು. ರಾಜಧಾನಿ ಕಾಬೂಲ್ ತಾಲಿಬಾನ್ ಕೈವಶವಾಗಿದ್ದರೂ, ಏರ್ಪೋರ್ಟ್ ಮೂಲಕ ಭಾರತೀಯರ ರಕ್ಷಣೆಗೆ ವಾಯುಪಡೆ ಮುಂದಾಗಿದೆ.
ಈ ನಡುವೆ, ರಾಜ್ಯದಲ್ಲಿ 339 ಅಫ್ಘನ್ ಪ್ರಜೆಗಳು ಇರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಾಗಿದ್ದು ವಿವಿಧ ಕಡೆ ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಬಂದಿರುವ ವಿದ್ಯಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅವರ ವೀಸಾ ಅವಧಿ ಮುಗಿದಿದ್ದರೆ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕರ್ನಾಟಕದ ನಿವಾಸಿಗಳು ಈ ಹೆಲ್ಪ್ ಲೈನ್ ನಂಬರಿಗೆ ಕರೆ ಮಾಡಬಹುದು. 080-22094498 / 080-22942628, 9480800187, [email protected]
Read: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
Karnataka Home Minister Araga Jnanendra has assured all Afghan nationals, including students living in the State, that the government will help them during the crisis. Of the 339 Afghan nationals in Karnataka, 192 have student visas that are nearing expiry date. With the Taliban taking over Afghanistan, many are looking at an uncertain future.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:27 pm
HK News Desk
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am