ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm