ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm