ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm