ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:50 pm
HK News Desk
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm