ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm