ಬ್ರೇಕಿಂಗ್ ನ್ಯೂಸ್
26-08-21 04:12 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸಿನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರೇಪ್ ಆಗಿದ್ದು ಅಲ್ಲಿ. ಆದರೆ, ಇಲ್ಲಿ ಕಾಂಗ್ರೆಸ್ ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲಿ ಆಗಿರೋದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಆರೋಪಿಗಳ ಪತ್ತೆ ಮಾಡಬೇಕು. ಕಾಂಗ್ರೆಸ್ ನವರು ಅದನ್ನು ಮಾಡುವ ಬಗ್ಗೆ ಒತ್ತಾಯ ಮಾಡುವುದು ಬಿಟ್ಟು ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ರೀತಿಯ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
Congressmen Are Trying to Rape me Home Minister Araga Jnanendra Given Controversial Statement.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm