ಬ್ರೇಕಿಂಗ್ ನ್ಯೂಸ್
26-08-21 04:12 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸಿನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರೇಪ್ ಆಗಿದ್ದು ಅಲ್ಲಿ. ಆದರೆ, ಇಲ್ಲಿ ಕಾಂಗ್ರೆಸ್ ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲಿ ಆಗಿರೋದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಆರೋಪಿಗಳ ಪತ್ತೆ ಮಾಡಬೇಕು. ಕಾಂಗ್ರೆಸ್ ನವರು ಅದನ್ನು ಮಾಡುವ ಬಗ್ಗೆ ಒತ್ತಾಯ ಮಾಡುವುದು ಬಿಟ್ಟು ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ರೀತಿಯ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
Congressmen Are Trying to Rape me Home Minister Araga Jnanendra Given Controversial Statement.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm