ಬ್ರೇಕಿಂಗ್ ನ್ಯೂಸ್
06-09-20 10:07 pm Headline Karnataka News Network ಕರ್ನಾಟಕ
ಬೆಂಗಳೂರು: ಇಂದು ಕರ್ನಾಟಕದಲ್ಲಿ 9,319 ಮಂದಿಗೆ ಕೋವಿಡ್ 19 ಸೋಂಕು ಬಂದಿದ್ದು, 9,575 ಮಂದಿ ಬಿಡುಗಡೆಯಾಗಿದ್ದಾರೆ. 95 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಈ ಪೈಕಿ 99,266 ಸಕ್ರಿಯ ಪ್ರಕರಣಗಳಿದ್ದರೆ 2,92,873 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಒಟ್ಟು ಇಲ್ಲಿಯವರೆಗೆ 6,393 ಮಂದಿ ಮೃತಪಟ್ಟಿದ್ದು, ಐಸಿಯುನಲ್ಲಿ 775 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 74,384 ಮಂದಿಗೆ ಪರೀಕ್ಷೆ ನಡೆಸಿದ್ದು, ಒಟ್ಟು 33,48,255 ಮಂದಿಗೆ ಕೋವಿಡ್19 ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಇಂದು ಬೆಂಗಳೂರಿನಲ್ಲಿ 2,824 ಮಂದಿಗೆ ಸೋಂಕು ಬಂದಿದ್ದರೆ 4,540 ಮಂದಿ ಬಿಡುಗಡೆಯಾಗಿದ್ದಾರೆ. ಉಳಿದಂತೆ ಮೈಸೂರು 686, ಬೆಳಗಾವಿ 427, ಬಳ್ಳಾರಿ 396, ದಕ್ಷಿಣ ಕನ್ನಡದಲ್ಲಿ 326 ಮಂದಿಗೆ ಸೋಕು ದೃಢಪಟ್ಟಿದೆ.
ಐಸಿಯುನಲ್ಲಿ ಒಟ್ಟು 775 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರು 267, ಹಾಸನ 80, ಧಾರವಾಡದಲ್ಲಿ 68 ಮಂದಿ ದಾಖಲಾಗಿದ್ದಾರೆ.
Join our WhatsApp group for latest news updates
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm