ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.




'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm