ಬ್ರೇಕಿಂಗ್ ನ್ಯೂಸ್
29-08-21 01:06 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಮೂರು ದಿನಗಳಿಂದ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ಆಗಾಗ ತುಂತುರು ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ.
ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಲಕ್ಷದ್ವೀಪ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯ ಜೊತೆ ಜೋರಾಗಿ ಗಾಳಿ ಸಹ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಯಾವ-ಯಾವ ಜಿಲ್ಲೆಯಲ್ಲಿ ಮಳೆ;
ಭಾರತೀಯ ಹವಾಮಾನ ಇಲಾಖೆ ಆಗಸ್ಟ್ 30ರ ಸೋಮವಾರದ ತನಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಗಸ್ಟ್ 31ರಂದು ಸಹ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
With rainfall activity expected to pick up in Central and Western India, the India Meteorological Department(IMD) has predicted heavy to very heavy rainfall for Telangana and Karnataka on Sunday. The weather department has issued an orange alert for nine districts of Karnataka.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm